Raghu Kautilya BJP

Raghu Kautilya BJP ಕನ್ನಡಿಗ; President-Karnataka State BJP OBC Morcha; Ex Chairman- D.Devaraja Urs Backward Class Develop

ಈ ಸುದ್ದಿ ಈಗಲೂ ನಂಬಲಾಗುತ್ತಿಲ್ಲ….ಈ ಸಾವು ನ್ಯಾಯವೇ…?ಅಪರೂಪದ ಗೆಳೆಯ, ನಿರುಪದ್ರವಿ, ಸಜ್ಜನಿಕೆಯ ಸ್ನೇಹಮಯಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ...
28/06/2026

ಈ ಸುದ್ದಿ ಈಗಲೂ ನಂಬಲಾಗುತ್ತಿಲ್ಲ….
ಈ ಸಾವು ನ್ಯಾಯವೇ…?
ಅಪರೂಪದ ಗೆಳೆಯ, ನಿರುಪದ್ರವಿ, ಸಜ್ಜನಿಕೆಯ ಸ್ನೇಹಮಯಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸತೀಶ ಶೇಜವಾಡಕರ ಅವರ ಅಕಾಲಿಕ ಅಗಲಿಕೆ ಅತೀವ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.🙏

ಬಿಜೆಪಿ ಓಬಿಸಿ ಮೋರ್ಚಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸತೀಶ್ ಶೇಜವಾಡಕರ್ ರವರು ಇಂದು ಬೆಳಿಗ್ಗೆ ಹೃದಯಘಾತದಿಂದ ನಮ್ಮನ್ನು ಅಗಲಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಹಾಗೂ ಅವರ ಕುಟುಂಬದವರಿಗೆ ಮತ್ತು ಬಂಧು ಮಿತ್ರರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

20/06/2026



20/06/2026

20/06/2026

ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಯಲ್ಲಿ ಜಯಗಳಿಸಿ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿ ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಆರ್. ರಘು ಕೌಟಿಲ್ಯ Raghu Kautilya BJP ರವರಿಗೆ ಹಾಗೂ ಶ್ರೀ ಲಿಂಗರಾಜ್ ಪಾಟೀಲ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಅಭಿವಂದನೆಗಳು 🙏

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಪ್ರವೇಶಿಸಲು Bharatiya Janata Party (BJP) ನನಗೆ ಅವಕಾಶ ಮಾಡಿಕೊಟ್ಟಿದೆ. ಸನ್ಮಾನ್ಯ ಪ್ರಧಾನಿ ಶ್ರೀ Narend...
08/06/2026

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಪ್ರವೇಶಿಸಲು Bharatiya Janata Party (BJP) ನನಗೆ ಅವಕಾಶ ಮಾಡಿಕೊಟ್ಟಿದೆ. ಸನ್ಮಾನ್ಯ ಪ್ರಧಾನಿ ಶ್ರೀ Narendra Modi ಜೀ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ Nitin Nabin ಜೀ, ಗೃಹಸಚಿವರಾದ ಮಾನ್ಯ ಶ್ರೀ Amit Shah ಜೀ, ಪಕ್ಷದ ಸಂಸದೀಯ ಮಂಡಲಿಯ ಸದಸ್ಯರೂ ಆದ ಮಾಜಿ ಮುಖ್ಯಮಂತ್ರಿಗಳಾದ ಪೂಜ್ಯ ಶ್ರೀ BS Yediyurappa ಜೀ, ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಮಾನ್ಯ ಶ್ರೀ BL Santhosh ಜೀ, BJP Karnataka ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ Vijayendra Yediyurappa ಜೀ, ರಾಜ್ಯ ಕೋರ್ ಕಮಿಟಿಯ ಗೌರವಾನ್ವಿತ ಸದಸ್ಯರುಗಳು ಹಾಗೂ ಸಂಘದ ಹಿರಿಯರು, ಪಕ್ಷದ ಪ್ರಮುಖರಿಗೆ ಹೃದಯ ತುಂಬಿದ ಕೃತಜ್ಞತೆಗಳನ್ನು ಸಲ್ಲಿಸುವೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವಲ್ಲಿ, ಸಾಮಾಜಿಕ ನ್ಯಾಯ ವಿತರಣೆಯಲ್ಲಿ ಬಿಜೆಪಿ ಎಂದೂ ಅನುಕರಣೀಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

01/05/2026

#ಮೈಸೂರು

03/04/2026



03/04/2026



03/04/2026



ದಾವಣಗೆರೆಯಲ್ಲಿ ಅತೀ ಹಿಂದುಳಿದ ಸಮುದಾಯಗಳು ಸರಕಾರದಿಂದ ಸಿಗಬೇಕಾದ ಸವಲತ್ತು ಮತ್ತು ಸೌಲಭ್ಯಗಳಿಂದ ವಂಚಿತವಾಗಿವೆ. ಹಿಂದುಳಿದವರಿಗೆ ಸವಲತ್ತುಗಳನ್ನು ನೀಡದೆ ವಂಚಿಸಿದ ಕಾಂಗ್ರೆಸ್ ಸರ್ಕಾರ: ಶ್ರೀ ಆರ್. ರಘು ಕೌಟಿಲ್ಯಾ, ರಾಜ್ಯಾಧ್ಯಕ್ಷರು, ಓಬಿಸಿ ಮೋರ್ಚಾ ಕರ್ನಾಟಕ.

Address

Mysore

Website

Alerts

Be the first to know and let us send you an email when Raghu Kautilya BJP posts news and promotions. Your email address will not be used for any other purpose, and you can unsubscribe at any time.

Shortcuts

Share

Category